22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನೇಜಿ ನೆಡುವ ಕಾರ್ಯಕ್ರಮ ” ವನ್ನು ಪರಿಸರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು .

ಕಾರ್ಯಕ್ರಮದಲ್ಲಿ ಪರಿಸರ ಸಂಘದ ವಿಧ್ಯಾರ್ಥಿಗಳು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ , ಹಾಗೂ ಶಾಲಾ ಬೋಧಕೇತೆರ ಸಿಬ್ಬಂದಿಗಳು ಸೇರಿ ಬತ್ತದ ನಾಟಿ ಮಾಡಿದರು.


ಕಾರ್ಯಕ್ರಮವನ್ನು ಶಾಲೆಯ ಪರಿಸರ ಸಂಘದ ಶಿಕ್ಷಕರು ವ್ಯವಸ್ಥಿತವಾಗಿ ಸಂಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟರು. ತುಳು ಪಾರ್ದಾನ ವನ್ನು ಹಾಡಿಸಿ ಸಂಭ್ರಮ ಪಟ್ಟರು. ಭತ್ತ ಹೇಗೆ ನೆಡುವುದು ಎನ್ನುವ ಪ್ರತ್ಯಾಕ್ಷಿಕೆಯನ್ನು ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಎಂ ವಿಯಾವರು ಮಾಡಿ ತೋರಿಸಿದರು. ವಿಧ್ಯಾರ್ಥಿಗಳು ನೇಜಿ ನಾಟಿ ಮಾಡಿ ಖುಷಿ ಪಟ್ಟರು.ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಶಿಷ್ಟಾಚಾರ, ಶಿಸ್ತು, ಆರೋಗ್ಯದ ಮಹತ್ವ ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತವೆ.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!