30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ: ಕಾಡು ಹಂದಿ ದಾಳಿ

ರೆಖ್ಯಾ : ರೆಖ್ಯಾ ಗ್ರಾಮದ ಬೂಡು ನಿವಾಸಿ ಬಾಲಕೃಷ್ಣ ಎಂಬವರು ಅರಸಿನಮಕ್ಕಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡು ಹಂದಿ ಒಂದು ದಾಳಿ ಮಾಡಿ ಗಾಯಗೊಳಿಸಿದ ಘಟನೆ ಜು. 19ರಂದು ಸಂಜೆ ನಡೆದಿದೆ.
ತಕ್ಷಣ ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಉಪ್ಪಿನಂಗಡಿ ವಲಯ ಅಧಿಕಾರಿ ರಾಘವೇಂದ್ರ, ಪ್ರೊಬೆಷನರಿ ಎ ಸಿ ಎಫ್ ಆಸ್ಪತ್ರೆಗೆ ಆಗಮಿಸಿ, ಗಾಯಳು ವನ್ನು ವಿಚಾರಿಸಿದರು.

Related posts

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya
error: Content is protected !!