July 23, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ: ಕಾಡು ಹಂದಿ ದಾಳಿ

ರೆಖ್ಯಾ : ರೆಖ್ಯಾ ಗ್ರಾಮದ ಬೂಡು ನಿವಾಸಿ ಬಾಲಕೃಷ್ಣ ಎಂಬವರು ಅರಸಿನಮಕ್ಕಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡು ಹಂದಿ ಒಂದು ದಾಳಿ ಮಾಡಿ ಗಾಯಗೊಳಿಸಿದ ಘಟನೆ ಜು. 19ರಂದು ಸಂಜೆ ನಡೆದಿದೆ.
ತಕ್ಷಣ ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಉಪ್ಪಿನಂಗಡಿ ವಲಯ ಅಧಿಕಾರಿ ರಾಘವೇಂದ್ರ, ಪ್ರೊಬೆಷನರಿ ಎ ಸಿ ಎಫ್ ಆಸ್ಪತ್ರೆಗೆ ಆಗಮಿಸಿ, ಗಾಯಳು ವನ್ನು ವಿಚಾರಿಸಿದರು.

Related posts

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya
error: Content is protected !!