July 23, 2026
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಉಜಿರೆ
ಇದರ ಸಾಮಾನ್ಯ ಸಭೆಯು ಜು
6 ರಂದು ಎರ್ನೋಡಿ ಸಭಾಭವನದಲ್ಲಿ ಜರಾಗಿತು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಯು. ಬಾಬು ಮೊಗೇರ ಎರ್ನೋಡಿ ಇವರು ವಹಿಸಿದ್ದರು .

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕುಂಟಿನಿ, ಕೋಶಾಧಿಕಾರಿಯಾದ ಸಂಜೀವ ಶೆಟ್ಟಿ ಕುಂಟಿನಿ, ಸಲಹೆಗಾರರಾದ ಉದಯ ಶೆಟ್ಟಿ ಪಾರ, ಮೋಹನ್ ಕನ್ಯಾಡಿ, ಚಲ್ಲ ಮೊಗೇರ, ಗಿರೀಶ್ ಗೌಡ ಕಾಶಿಬೆಟ್ಟು, ಪ್ರದೀಪ್ ಕುಮಾರ್ ಎರ್ನೋಡಿ, ಪದ್ಮ ನಾಯ್ಕ್ ಪಾರ, ರಮೇಶ್ ಪಜಿರಡ್ಕ, ದಿಲೀಪ್ ಎರ್ನೋಡಿ, ದಿನೇಶ್ ಗೌಡ ಕಾಶಿಬೆಟ್ಟು, ದೀಕ್ಷಿತ್ ಎರ್ನೋಡಿ,ಶಮಿತ್ ಎರ್ನೋಡಿ
ರಾಜೇಶ್ ಜೋಗಿ ಕಾಶಿಬೆಟ್ಟು, ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ಇತ್ತೀಚಿಗೆ ನಿಧನರಾದ ಸೇವಾ ಟ್ರಸ್ಟ್ ನ ನಿರ್ದೇಶಕರು ಆದ ಯು. ಅಮ್ಮು ಮೊಗೇರ ಎರ್ನೋಡಿ ಅವರಿಗೆ ನುಡಿ ನಮನ ಸಲ್ಲಿಸಲಾಯಿತು

Related posts

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya
error: Content is protected !!