September 6, 2026
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಉಜಿರೆ
ಇದರ ಸಾಮಾನ್ಯ ಸಭೆಯು ಜು
6 ರಂದು ಎರ್ನೋಡಿ ಸಭಾಭವನದಲ್ಲಿ ಜರಾಗಿತು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಯು. ಬಾಬು ಮೊಗೇರ ಎರ್ನೋಡಿ ಇವರು ವಹಿಸಿದ್ದರು .

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕುಂಟಿನಿ, ಕೋಶಾಧಿಕಾರಿಯಾದ ಸಂಜೀವ ಶೆಟ್ಟಿ ಕುಂಟಿನಿ, ಸಲಹೆಗಾರರಾದ ಉದಯ ಶೆಟ್ಟಿ ಪಾರ, ಮೋಹನ್ ಕನ್ಯಾಡಿ, ಚಲ್ಲ ಮೊಗೇರ, ಗಿರೀಶ್ ಗೌಡ ಕಾಶಿಬೆಟ್ಟು, ಪ್ರದೀಪ್ ಕುಮಾರ್ ಎರ್ನೋಡಿ, ಪದ್ಮ ನಾಯ್ಕ್ ಪಾರ, ರಮೇಶ್ ಪಜಿರಡ್ಕ, ದಿಲೀಪ್ ಎರ್ನೋಡಿ, ದಿನೇಶ್ ಗೌಡ ಕಾಶಿಬೆಟ್ಟು, ದೀಕ್ಷಿತ್ ಎರ್ನೋಡಿ,ಶಮಿತ್ ಎರ್ನೋಡಿ
ರಾಜೇಶ್ ಜೋಗಿ ಕಾಶಿಬೆಟ್ಟು, ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ಇತ್ತೀಚಿಗೆ ನಿಧನರಾದ ಸೇವಾ ಟ್ರಸ್ಟ್ ನ ನಿರ್ದೇಶಕರು ಆದ ಯು. ಅಮ್ಮು ಮೊಗೇರ ಎರ್ನೋಡಿ ಅವರಿಗೆ ನುಡಿ ನಮನ ಸಲ್ಲಿಸಲಾಯಿತು

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ್ಘ ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಡೆ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

Suddi Udaya
error: Content is protected !!