25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘ ಕಾಯರ್ತಡ್ಕ ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!