23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘ ಕಾಯರ್ತಡ್ಕ ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!