25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ
ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ ಜು 20 ಎಂ. ಎಸ್ ಕಪೌಂಡ್ ಪೆರಾಡಿಯಲ್ಲಿ ಸಂಜೀವ ಶೆಟ್ಟಿ ಪೆರಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಬೆಳ್ತಂಗಡಿ ತಾಲೂಕು ಸಮಿತಿಯ ಯುವ ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ನಿರ್ದೇಶಕರು ನಾರಾಯಣ ಶೆಟ್ಟಿ ಬಂಟರ ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಬೆಳ್ತಂಗಡಿ ತಾಲೂಕು ನಿರ್ದೇಶಕರಾದ ರವಿ ಶೆಟ್ಟಿ ,ಗ್ರಾಮ ಸಮಿತಿಯ ಬಗ್ಗೆ ಮಾಹಿತಿ ನೀಡಿದರು.ಮಾಜಿ ಅಧ್ನಕ್ಷಕರಾದ ಸದಾನಂದ ಶೆಟ್ಟಿ ಮಾತನಾಡಿದರು.ವೇದಿಕೆಯಲ್ಲಿ ಕಾಶಿ ಪಟ್ಟಣ ಗ್ರಾಮ ಸಮೀತಿಯ ಅಧಕ್ಷಸತೀಶ್ ಶೆಟ್ಟಿ, ಸುಲ್ಕೆರಿ ಗ್ರಾಮ ಸಮಿತಿ ಅಧಕ್ಷ ಮಹಾಬಲ ಶೆಟ್ಟಿ, ಪೆರಾಡಿ ಸಿ ಎ ಬ್ಯಾಂಕ್ ನಿರ್ದೇಶಕರಾ ದ ದೇವಕಿ ಶೆಟ್ಟಿ ಉಪಸ್ಥಿತರಿದ್ದರು. ಸುಮಾರು 9 ಬಂಟ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ. ನಾರಾವಿ ವಲಯ ಸಮೀತಿ ಅಧಕ್ಷ ರಾಜೇಶ್ ಎನ್ ಶೆಟ್ಟಿ ಸ್ವಾಗತಿಸಿ ನಾರಾಯಣ್ ಶೆಟ್ಟಿ ನಿರೂಪಿಸಿ ಕಾರ್ಯಧರ್ಶಿ ರಕ್ಷಿತ್ ಶೆಟ್ಟಿ ವಂದಿಸಿದರು..

Related posts

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಲಾಯಿಲ 38 ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!