September 6, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ: ಕಾಡು ಹಂದಿ ದಾಳಿ

ರೆಖ್ಯಾ : ರೆಖ್ಯಾ ಗ್ರಾಮದ ಬೂಡು ನಿವಾಸಿ ಬಾಲಕೃಷ್ಣ ಎಂಬವರು ಅರಸಿನಮಕ್ಕಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡು ಹಂದಿ ಒಂದು ದಾಳಿ ಮಾಡಿ ಗಾಯಗೊಳಿಸಿದ ಘಟನೆ ಜು. 19ರಂದು ಸಂಜೆ ನಡೆದಿದೆ.
ತಕ್ಷಣ ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಉಪ್ಪಿನಂಗಡಿ ವಲಯ ಅಧಿಕಾರಿ ರಾಘವೇಂದ್ರ, ಪ್ರೊಬೆಷನರಿ ಎ ಸಿ ಎಫ್ ಆಸ್ಪತ್ರೆಗೆ ಆಗಮಿಸಿ, ಗಾಯಳು ವನ್ನು ವಿಚಾರಿಸಿದರು.

Related posts

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಬಂಗಾಡಿಯ ವಸಂತ ಗೌಡರವರ ಚಿಕಿತ್ಸೆಗೆ ನೆರವಾಗಿ

Suddi Udaya

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya
error: Content is protected !!