23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ: ಕಾಡು ಹಂದಿ ದಾಳಿ

ರೆಖ್ಯಾ : ರೆಖ್ಯಾ ಗ್ರಾಮದ ಬೂಡು ನಿವಾಸಿ ಬಾಲಕೃಷ್ಣ ಎಂಬವರು ಅರಸಿನಮಕ್ಕಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡು ಹಂದಿ ಒಂದು ದಾಳಿ ಮಾಡಿ ಗಾಯಗೊಳಿಸಿದ ಘಟನೆ ಜು. 19ರಂದು ಸಂಜೆ ನಡೆದಿದೆ.
ತಕ್ಷಣ ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಉಪ್ಪಿನಂಗಡಿ ವಲಯ ಅಧಿಕಾರಿ ರಾಘವೇಂದ್ರ, ಪ್ರೊಬೆಷನರಿ ಎ ಸಿ ಎಫ್ ಆಸ್ಪತ್ರೆಗೆ ಆಗಮಿಸಿ, ಗಾಯಳು ವನ್ನು ವಿಚಾರಿಸಿದರು.

Related posts

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya
error: Content is protected !!