22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಉಜಿರೆ
ಇದರ ಸಾಮಾನ್ಯ ಸಭೆಯು ಜು
6 ರಂದು ಎರ್ನೋಡಿ ಸಭಾಭವನದಲ್ಲಿ ಜರಾಗಿತು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಯು. ಬಾಬು ಮೊಗೇರ ಎರ್ನೋಡಿ ಇವರು ವಹಿಸಿದ್ದರು .

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕುಂಟಿನಿ, ಕೋಶಾಧಿಕಾರಿಯಾದ ಸಂಜೀವ ಶೆಟ್ಟಿ ಕುಂಟಿನಿ, ಸಲಹೆಗಾರರಾದ ಉದಯ ಶೆಟ್ಟಿ ಪಾರ, ಮೋಹನ್ ಕನ್ಯಾಡಿ, ಚಲ್ಲ ಮೊಗೇರ, ಗಿರೀಶ್ ಗೌಡ ಕಾಶಿಬೆಟ್ಟು, ಪ್ರದೀಪ್ ಕುಮಾರ್ ಎರ್ನೋಡಿ, ಪದ್ಮ ನಾಯ್ಕ್ ಪಾರ, ರಮೇಶ್ ಪಜಿರಡ್ಕ, ದಿಲೀಪ್ ಎರ್ನೋಡಿ, ದಿನೇಶ್ ಗೌಡ ಕಾಶಿಬೆಟ್ಟು, ದೀಕ್ಷಿತ್ ಎರ್ನೋಡಿ,ಶಮಿತ್ ಎರ್ನೋಡಿ
ರಾಜೇಶ್ ಜೋಗಿ ಕಾಶಿಬೆಟ್ಟು, ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ಇತ್ತೀಚಿಗೆ ನಿಧನರಾದ ಸೇವಾ ಟ್ರಸ್ಟ್ ನ ನಿರ್ದೇಶಕರು ಆದ ಯು. ಅಮ್ಮು ಮೊಗೇರ ಎರ್ನೋಡಿ ಅವರಿಗೆ ನುಡಿ ನಮನ ಸಲ್ಲಿಸಲಾಯಿತು

Related posts

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya
error: Content is protected !!