September 6, 2026
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಉಜಿರೆ
ಇದರ ಸಾಮಾನ್ಯ ಸಭೆಯು ಜು
6 ರಂದು ಎರ್ನೋಡಿ ಸಭಾಭವನದಲ್ಲಿ ಜರಾಗಿತು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಯು. ಬಾಬು ಮೊಗೇರ ಎರ್ನೋಡಿ ಇವರು ವಹಿಸಿದ್ದರು .

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕುಂಟಿನಿ, ಕೋಶಾಧಿಕಾರಿಯಾದ ಸಂಜೀವ ಶೆಟ್ಟಿ ಕುಂಟಿನಿ, ಸಲಹೆಗಾರರಾದ ಉದಯ ಶೆಟ್ಟಿ ಪಾರ, ಮೋಹನ್ ಕನ್ಯಾಡಿ, ಚಲ್ಲ ಮೊಗೇರ, ಗಿರೀಶ್ ಗೌಡ ಕಾಶಿಬೆಟ್ಟು, ಪ್ರದೀಪ್ ಕುಮಾರ್ ಎರ್ನೋಡಿ, ಪದ್ಮ ನಾಯ್ಕ್ ಪಾರ, ರಮೇಶ್ ಪಜಿರಡ್ಕ, ದಿಲೀಪ್ ಎರ್ನೋಡಿ, ದಿನೇಶ್ ಗೌಡ ಕಾಶಿಬೆಟ್ಟು, ದೀಕ್ಷಿತ್ ಎರ್ನೋಡಿ,ಶಮಿತ್ ಎರ್ನೋಡಿ
ರಾಜೇಶ್ ಜೋಗಿ ಕಾಶಿಬೆಟ್ಟು, ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ಇತ್ತೀಚಿಗೆ ನಿಧನರಾದ ಸೇವಾ ಟ್ರಸ್ಟ್ ನ ನಿರ್ದೇಶಕರು ಆದ ಯು. ಅಮ್ಮು ಮೊಗೇರ ಎರ್ನೋಡಿ ಅವರಿಗೆ ನುಡಿ ನಮನ ಸಲ್ಲಿಸಲಾಯಿತು

Related posts

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

Suddi Udaya
error: Content is protected !!