23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಉಜಿರೆ
ಇದರ ಸಾಮಾನ್ಯ ಸಭೆಯು ಜು
6 ರಂದು ಎರ್ನೋಡಿ ಸಭಾಭವನದಲ್ಲಿ ಜರಾಗಿತು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಯು. ಬಾಬು ಮೊಗೇರ ಎರ್ನೋಡಿ ಇವರು ವಹಿಸಿದ್ದರು .

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕುಂಟಿನಿ, ಕೋಶಾಧಿಕಾರಿಯಾದ ಸಂಜೀವ ಶೆಟ್ಟಿ ಕುಂಟಿನಿ, ಸಲಹೆಗಾರರಾದ ಉದಯ ಶೆಟ್ಟಿ ಪಾರ, ಮೋಹನ್ ಕನ್ಯಾಡಿ, ಚಲ್ಲ ಮೊಗೇರ, ಗಿರೀಶ್ ಗೌಡ ಕಾಶಿಬೆಟ್ಟು, ಪ್ರದೀಪ್ ಕುಮಾರ್ ಎರ್ನೋಡಿ, ಪದ್ಮ ನಾಯ್ಕ್ ಪಾರ, ರಮೇಶ್ ಪಜಿರಡ್ಕ, ದಿಲೀಪ್ ಎರ್ನೋಡಿ, ದಿನೇಶ್ ಗೌಡ ಕಾಶಿಬೆಟ್ಟು, ದೀಕ್ಷಿತ್ ಎರ್ನೋಡಿ,ಶಮಿತ್ ಎರ್ನೋಡಿ
ರಾಜೇಶ್ ಜೋಗಿ ಕಾಶಿಬೆಟ್ಟು, ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ಇತ್ತೀಚಿಗೆ ನಿಧನರಾದ ಸೇವಾ ಟ್ರಸ್ಟ್ ನ ನಿರ್ದೇಶಕರು ಆದ ಯು. ಅಮ್ಮು ಮೊಗೇರ ಎರ್ನೋಡಿ ಅವರಿಗೆ ನುಡಿ ನಮನ ಸಲ್ಲಿಸಲಾಯಿತು

Related posts

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

Suddi Udaya

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya
error: Content is protected !!