25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಉಜಿರೆ
ಇದರ ಸಾಮಾನ್ಯ ಸಭೆಯು ಜು
6 ರಂದು ಎರ್ನೋಡಿ ಸಭಾಭವನದಲ್ಲಿ ಜರಾಗಿತು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಯು. ಬಾಬು ಮೊಗೇರ ಎರ್ನೋಡಿ ಇವರು ವಹಿಸಿದ್ದರು .

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕುಂಟಿನಿ, ಕೋಶಾಧಿಕಾರಿಯಾದ ಸಂಜೀವ ಶೆಟ್ಟಿ ಕುಂಟಿನಿ, ಸಲಹೆಗಾರರಾದ ಉದಯ ಶೆಟ್ಟಿ ಪಾರ, ಮೋಹನ್ ಕನ್ಯಾಡಿ, ಚಲ್ಲ ಮೊಗೇರ, ಗಿರೀಶ್ ಗೌಡ ಕಾಶಿಬೆಟ್ಟು, ಪ್ರದೀಪ್ ಕುಮಾರ್ ಎರ್ನೋಡಿ, ಪದ್ಮ ನಾಯ್ಕ್ ಪಾರ, ರಮೇಶ್ ಪಜಿರಡ್ಕ, ದಿಲೀಪ್ ಎರ್ನೋಡಿ, ದಿನೇಶ್ ಗೌಡ ಕಾಶಿಬೆಟ್ಟು, ದೀಕ್ಷಿತ್ ಎರ್ನೋಡಿ,ಶಮಿತ್ ಎರ್ನೋಡಿ
ರಾಜೇಶ್ ಜೋಗಿ ಕಾಶಿಬೆಟ್ಟು, ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ಇತ್ತೀಚಿಗೆ ನಿಧನರಾದ ಸೇವಾ ಟ್ರಸ್ಟ್ ನ ನಿರ್ದೇಶಕರು ಆದ ಯು. ಅಮ್ಮು ಮೊಗೇರ ಎರ್ನೋಡಿ ಅವರಿಗೆ ನುಡಿ ನಮನ ಸಲ್ಲಿಸಲಾಯಿತು

Related posts

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಹೊಕ್ಕಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya
error: Content is protected !!