ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘ ಕಾಯರ್ತಡ್ಕ ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು











