23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘ ಕಾಯರ್ತಡ್ಕ ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

Related posts

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya
error: Content is protected !!