July 23, 2026
ಗ್ರಾಮಾಂತರ ಸುದ್ದಿ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘ ಕಾಯರ್ತಡ್ಕ ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

Related posts

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya
error: Content is protected !!