22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘ ಕಾಯರ್ತಡ್ಕ ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

Related posts

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya
error: Content is protected !!