July 23, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಹೇಳಿಕೆ ನೀಡಿದ ಸಂಬಂಧ ಇದೀಗ ವಿಶೇಷ ತನಿಖಾ ತಂಡ(SIT) ಕ್ಕೆ ವರ್ಗಾಯಿಸಿ ಜು.19 ರಂದು ಕರ್ನಾಟಕ ಸರ್ಕಾರವು ಆದೇಶಿಸಿರುತ್ತದೆ.

ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.

ವಿಶೇಷ ತನಿಖಾ ಸಂಸ್ಥೆ (SIT) ಯ ಮುಖ್ಯಸ್ಥರಾಗಿ ಐಪಿಎಸ್‌ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾ‌ರ್ ದಯಾಮ ರವರನ್ನು ಸರಕಾರ ನೇಮಿಸಿದೆ.

ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.ವಿಶೇಷ ತನಿಖಾ ಸಂಸ್ಥೆ(SIT) ಯ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾ‌ರ್ ದಯಾಮ ರವರನ್ನು ಸರಕಾರ ನೇಮಿಸಿದೆ.

Related posts

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಹಾಡುಹಗಲೇ ರೂ.3.11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya
error: Content is protected !!