25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಹೇಳಿಕೆ ನೀಡಿದ ಸಂಬಂಧ ಇದೀಗ ವಿಶೇಷ ತನಿಖಾ ತಂಡ(SIT) ಕ್ಕೆ ವರ್ಗಾಯಿಸಿ ಜು.19 ರಂದು ಕರ್ನಾಟಕ ಸರ್ಕಾರವು ಆದೇಶಿಸಿರುತ್ತದೆ.

ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.

ವಿಶೇಷ ತನಿಖಾ ಸಂಸ್ಥೆ (SIT) ಯ ಮುಖ್ಯಸ್ಥರಾಗಿ ಐಪಿಎಸ್‌ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾ‌ರ್ ದಯಾಮ ರವರನ್ನು ಸರಕಾರ ನೇಮಿಸಿದೆ.

ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.ವಿಶೇಷ ತನಿಖಾ ಸಂಸ್ಥೆ(SIT) ಯ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾ‌ರ್ ದಯಾಮ ರವರನ್ನು ಸರಕಾರ ನೇಮಿಸಿದೆ.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya
error: Content is protected !!