22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ
ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ ಜು 20 ಎಂ. ಎಸ್ ಕಪೌಂಡ್ ಪೆರಾಡಿಯಲ್ಲಿ ಸಂಜೀವ ಶೆಟ್ಟಿ ಪೆರಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಬೆಳ್ತಂಗಡಿ ತಾಲೂಕು ಸಮಿತಿಯ ಯುವ ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ನಿರ್ದೇಶಕರು ನಾರಾಯಣ ಶೆಟ್ಟಿ ಬಂಟರ ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಬೆಳ್ತಂಗಡಿ ತಾಲೂಕು ನಿರ್ದೇಶಕರಾದ ರವಿ ಶೆಟ್ಟಿ ,ಗ್ರಾಮ ಸಮಿತಿಯ ಬಗ್ಗೆ ಮಾಹಿತಿ ನೀಡಿದರು.ಮಾಜಿ ಅಧ್ನಕ್ಷಕರಾದ ಸದಾನಂದ ಶೆಟ್ಟಿ ಮಾತನಾಡಿದರು.ವೇದಿಕೆಯಲ್ಲಿ ಕಾಶಿ ಪಟ್ಟಣ ಗ್ರಾಮ ಸಮೀತಿಯ ಅಧಕ್ಷಸತೀಶ್ ಶೆಟ್ಟಿ, ಸುಲ್ಕೆರಿ ಗ್ರಾಮ ಸಮಿತಿ ಅಧಕ್ಷ ಮಹಾಬಲ ಶೆಟ್ಟಿ, ಪೆರಾಡಿ ಸಿ ಎ ಬ್ಯಾಂಕ್ ನಿರ್ದೇಶಕರಾ ದ ದೇವಕಿ ಶೆಟ್ಟಿ ಉಪಸ್ಥಿತರಿದ್ದರು. ಸುಮಾರು 9 ಬಂಟ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ. ನಾರಾವಿ ವಲಯ ಸಮೀತಿ ಅಧಕ್ಷ ರಾಜೇಶ್ ಎನ್ ಶೆಟ್ಟಿ ಸ್ವಾಗತಿಸಿ ನಾರಾಯಣ್ ಶೆಟ್ಟಿ ನಿರೂಪಿಸಿ ಕಾರ್ಯಧರ್ಶಿ ರಕ್ಷಿತ್ ಶೆಟ್ಟಿ ವಂದಿಸಿದರು..

Related posts

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya
error: Content is protected !!