26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ
ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ ಜು 20 ಎಂ. ಎಸ್ ಕಪೌಂಡ್ ಪೆರಾಡಿಯಲ್ಲಿ ಸಂಜೀವ ಶೆಟ್ಟಿ ಪೆರಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಬೆಳ್ತಂಗಡಿ ತಾಲೂಕು ಸಮಿತಿಯ ಯುವ ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ನಿರ್ದೇಶಕರು ನಾರಾಯಣ ಶೆಟ್ಟಿ ಬಂಟರ ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಬೆಳ್ತಂಗಡಿ ತಾಲೂಕು ನಿರ್ದೇಶಕರಾದ ರವಿ ಶೆಟ್ಟಿ ,ಗ್ರಾಮ ಸಮಿತಿಯ ಬಗ್ಗೆ ಮಾಹಿತಿ ನೀಡಿದರು.ಮಾಜಿ ಅಧ್ನಕ್ಷಕರಾದ ಸದಾನಂದ ಶೆಟ್ಟಿ ಮಾತನಾಡಿದರು.ವೇದಿಕೆಯಲ್ಲಿ ಕಾಶಿ ಪಟ್ಟಣ ಗ್ರಾಮ ಸಮೀತಿಯ ಅಧಕ್ಷಸತೀಶ್ ಶೆಟ್ಟಿ, ಸುಲ್ಕೆರಿ ಗ್ರಾಮ ಸಮಿತಿ ಅಧಕ್ಷ ಮಹಾಬಲ ಶೆಟ್ಟಿ, ಪೆರಾಡಿ ಸಿ ಎ ಬ್ಯಾಂಕ್ ನಿರ್ದೇಶಕರಾ ದ ದೇವಕಿ ಶೆಟ್ಟಿ ಉಪಸ್ಥಿತರಿದ್ದರು. ಸುಮಾರು 9 ಬಂಟ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ. ನಾರಾವಿ ವಲಯ ಸಮೀತಿ ಅಧಕ್ಷ ರಾಜೇಶ್ ಎನ್ ಶೆಟ್ಟಿ ಸ್ವಾಗತಿಸಿ ನಾರಾಯಣ್ ಶೆಟ್ಟಿ ನಿರೂಪಿಸಿ ಕಾರ್ಯಧರ್ಶಿ ರಕ್ಷಿತ್ ಶೆಟ್ಟಿ ವಂದಿಸಿದರು..

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya
error: Content is protected !!