September 6, 2026
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ: ಕಾಡು ಹಂದಿ ದಾಳಿ

ರೆಖ್ಯಾ : ರೆಖ್ಯಾ ಗ್ರಾಮದ ಬೂಡು ನಿವಾಸಿ ಬಾಲಕೃಷ್ಣ ಎಂಬವರು ಅರಸಿನಮಕ್ಕಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡು ಹಂದಿ ಒಂದು ದಾಳಿ ಮಾಡಿ ಗಾಯಗೊಳಿಸಿದ ಘಟನೆ ಜು. 19ರಂದು ಸಂಜೆ ನಡೆದಿದೆ.
ತಕ್ಷಣ ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಉಪ್ಪಿನಂಗಡಿ ವಲಯ ಅಧಿಕಾರಿ ರಾಘವೇಂದ್ರ, ಪ್ರೊಬೆಷನರಿ ಎ ಸಿ ಎಫ್ ಆಸ್ಪತ್ರೆಗೆ ಆಗಮಿಸಿ, ಗಾಯಳು ವನ್ನು ವಿಚಾರಿಸಿದರು.

Related posts

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿವರಾಮ ಕಾರಂತರ ಸ್ಮರಣೆ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!