July 23, 2026
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಉಜಿರೆ
ಇದರ ಸಾಮಾನ್ಯ ಸಭೆಯು ಜು
6 ರಂದು ಎರ್ನೋಡಿ ಸಭಾಭವನದಲ್ಲಿ ಜರಾಗಿತು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಯು. ಬಾಬು ಮೊಗೇರ ಎರ್ನೋಡಿ ಇವರು ವಹಿಸಿದ್ದರು .

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕುಂಟಿನಿ, ಕೋಶಾಧಿಕಾರಿಯಾದ ಸಂಜೀವ ಶೆಟ್ಟಿ ಕುಂಟಿನಿ, ಸಲಹೆಗಾರರಾದ ಉದಯ ಶೆಟ್ಟಿ ಪಾರ, ಮೋಹನ್ ಕನ್ಯಾಡಿ, ಚಲ್ಲ ಮೊಗೇರ, ಗಿರೀಶ್ ಗೌಡ ಕಾಶಿಬೆಟ್ಟು, ಪ್ರದೀಪ್ ಕುಮಾರ್ ಎರ್ನೋಡಿ, ಪದ್ಮ ನಾಯ್ಕ್ ಪಾರ, ರಮೇಶ್ ಪಜಿರಡ್ಕ, ದಿಲೀಪ್ ಎರ್ನೋಡಿ, ದಿನೇಶ್ ಗೌಡ ಕಾಶಿಬೆಟ್ಟು, ದೀಕ್ಷಿತ್ ಎರ್ನೋಡಿ,ಶಮಿತ್ ಎರ್ನೋಡಿ
ರಾಜೇಶ್ ಜೋಗಿ ಕಾಶಿಬೆಟ್ಟು, ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ಇತ್ತೀಚಿಗೆ ನಿಧನರಾದ ಸೇವಾ ಟ್ರಸ್ಟ್ ನ ನಿರ್ದೇಶಕರು ಆದ ಯು. ಅಮ್ಮು ಮೊಗೇರ ಎರ್ನೋಡಿ ಅವರಿಗೆ ನುಡಿ ನಮನ ಸಲ್ಲಿಸಲಾಯಿತು

Related posts

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya
error: Content is protected !!