23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಉಜಿರೆ
ಇದರ ಸಾಮಾನ್ಯ ಸಭೆಯು ಜು
6 ರಂದು ಎರ್ನೋಡಿ ಸಭಾಭವನದಲ್ಲಿ ಜರಾಗಿತು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಯು. ಬಾಬು ಮೊಗೇರ ಎರ್ನೋಡಿ ಇವರು ವಹಿಸಿದ್ದರು .

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕುಂಟಿನಿ, ಕೋಶಾಧಿಕಾರಿಯಾದ ಸಂಜೀವ ಶೆಟ್ಟಿ ಕುಂಟಿನಿ, ಸಲಹೆಗಾರರಾದ ಉದಯ ಶೆಟ್ಟಿ ಪಾರ, ಮೋಹನ್ ಕನ್ಯಾಡಿ, ಚಲ್ಲ ಮೊಗೇರ, ಗಿರೀಶ್ ಗೌಡ ಕಾಶಿಬೆಟ್ಟು, ಪ್ರದೀಪ್ ಕುಮಾರ್ ಎರ್ನೋಡಿ, ಪದ್ಮ ನಾಯ್ಕ್ ಪಾರ, ರಮೇಶ್ ಪಜಿರಡ್ಕ, ದಿಲೀಪ್ ಎರ್ನೋಡಿ, ದಿನೇಶ್ ಗೌಡ ಕಾಶಿಬೆಟ್ಟು, ದೀಕ್ಷಿತ್ ಎರ್ನೋಡಿ,ಶಮಿತ್ ಎರ್ನೋಡಿ
ರಾಜೇಶ್ ಜೋಗಿ ಕಾಶಿಬೆಟ್ಟು, ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ಇತ್ತೀಚಿಗೆ ನಿಧನರಾದ ಸೇವಾ ಟ್ರಸ್ಟ್ ನ ನಿರ್ದೇಶಕರು ಆದ ಯು. ಅಮ್ಮು ಮೊಗೇರ ಎರ್ನೋಡಿ ಅವರಿಗೆ ನುಡಿ ನಮನ ಸಲ್ಲಿಸಲಾಯಿತು

Related posts

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

Suddi Udaya

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya
error: Content is protected !!