July 23, 2026
ಗ್ರಾಮಾಂತರ ಸುದ್ದಿ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘ ಕಾಯರ್ತಡ್ಕ ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

Related posts

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ಡಾ|| ಹೇಮಾವತಿ ವೀ ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ.ಧ.ಗ್ರಾ.ಯೋ. ಮಡಂತ್ಯಾರು ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya
error: Content is protected !!