July 23, 2026
ಗ್ರಾಮಾಂತರ ಸುದ್ದಿ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘ ಕಾಯರ್ತಡ್ಕ ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

Related posts

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya
error: Content is protected !!