25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘ ಕಾಯರ್ತಡ್ಕ ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

ಇದರ 10 ನೇ ಸೇವಾ ಯೋಜನೆಯನ್ನು ಕಳೆಂಜ ಗ್ರಾಮದ ಕುರುoಬುಡೆಲು ನಿವಾಸಿಯಾದ ಶ್ರೀಮತಿ ದೇಜಮ್ಮ ಇವರಿಗೆ ಅನಾರೋಗ್ಯದ ಸಮಸ್ಯೆಗೆ ಸಹಾಯ ಹಸ್ತವಾಗಿ ರೂಪಾಯಿ 25,000 ಯನ್ನು ವಿತರಿಸಲಾಯಿತು,
ಸಂಘದ ಅಧ್ಯಕ್ಷರಾದ ವಿಶ್ವನಾಥ ಗೌಡ ಮರಕ್ಕಡ, ಉಪಾಧ್ಯಕ್ಷರಾದ ಯೋಗೀಶ್ ಗೌಡ ಕುಲಾಡಿ, ಮಂಜುನಾಥ ಗೌಡ ಹಾರಿತ್ತಕಜೆ, ಹರೀಶ್ ಕೆ. ಬಿ ಕೊಯಿಲ, ಉಮೇಶ್ ಗೌಡ ನಿಡ್ಡಾಜೆ, ತಿಮ್ಮಪ್ಪ ಗೌಡ ಬಾಯಿತ್ತಾರು ಇವರುಗಳು ಉಪಸ್ಥಿತರಿದ್ದರು

Related posts

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya
error: Content is protected !!