25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಹೇಳಿಕೆ ನೀಡಿದ ಸಂಬಂಧ ಇದೀಗ ವಿಶೇಷ ತನಿಖಾ ತಂಡ(SIT) ಕ್ಕೆ ವರ್ಗಾಯಿಸಿ ಜು.19 ರಂದು ಕರ್ನಾಟಕ ಸರ್ಕಾರವು ಆದೇಶಿಸಿರುತ್ತದೆ.

ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.

ವಿಶೇಷ ತನಿಖಾ ಸಂಸ್ಥೆ (SIT) ಯ ಮುಖ್ಯಸ್ಥರಾಗಿ ಐಪಿಎಸ್‌ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾ‌ರ್ ದಯಾಮ ರವರನ್ನು ಸರಕಾರ ನೇಮಿಸಿದೆ.

ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.ವಿಶೇಷ ತನಿಖಾ ಸಂಸ್ಥೆ(SIT) ಯ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾ‌ರ್ ದಯಾಮ ರವರನ್ನು ಸರಕಾರ ನೇಮಿಸಿದೆ.

Related posts

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya
error: Content is protected !!