ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ
ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ ಜು 20 ಎಂ. ಎಸ್ ಕಪೌಂಡ್ ಪೆರಾಡಿಯಲ್ಲಿ ಸಂಜೀವ ಶೆಟ್ಟಿ ಪೆರಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಬೆಳ್ತಂಗಡಿ ತಾಲೂಕು ಸಮಿತಿಯ ಯುವ ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ನಿರ್ದೇಶಕರು ನಾರಾಯಣ ಶೆಟ್ಟಿ ಬಂಟರ ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಬೆಳ್ತಂಗಡಿ ತಾಲೂಕು ನಿರ್ದೇಶಕರಾದ ರವಿ ಶೆಟ್ಟಿ ,ಗ್ರಾಮ ಸಮಿತಿಯ ಬಗ್ಗೆ ಮಾಹಿತಿ ನೀಡಿದರು.ಮಾಜಿ ಅಧ್ನಕ್ಷಕರಾದ ಸದಾನಂದ ಶೆಟ್ಟಿ ಮಾತನಾಡಿದರು.ವೇದಿಕೆಯಲ್ಲಿ ಕಾಶಿ ಪಟ್ಟಣ ಗ್ರಾಮ ಸಮೀತಿಯ ಅಧಕ್ಷಸತೀಶ್ ಶೆಟ್ಟಿ, ಸುಲ್ಕೆರಿ ಗ್ರಾಮ ಸಮಿತಿ ಅಧಕ್ಷ ಮಹಾಬಲ ಶೆಟ್ಟಿ, ಪೆರಾಡಿ ಸಿ ಎ ಬ್ಯಾಂಕ್ ನಿರ್ದೇಶಕರಾ ದ ದೇವಕಿ ಶೆಟ್ಟಿ ಉಪಸ್ಥಿತರಿದ್ದರು. ಸುಮಾರು 9 ಬಂಟ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ. ನಾರಾವಿ ವಲಯ ಸಮೀತಿ ಅಧಕ್ಷ ರಾಜೇಶ್ ಎನ್ ಶೆಟ್ಟಿ ಸ್ವಾಗತಿಸಿ ನಾರಾಯಣ್ ಶೆಟ್ಟಿ ನಿರೂಪಿಸಿ ಕಾರ್ಯಧರ್ಶಿ ರಕ್ಷಿತ್ ಶೆಟ್ಟಿ ವಂದಿಸಿದರು..

Related posts

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಎಸ್.ಡಿ.ಎಂ ಕಾಲೇಜು : ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪೂರ್ವಾಭ್ಯಾಸ ಶಿಬಿರ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya
error: Content is protected !!