July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಸದಸ್ಯರಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರನ್ನು ಭೇಟಿ ನೀಡಿ, ಸಂಘದ ಅಭಿವೃದ್ಧಿಗೆ ಸಹಾಯವನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಸುಂದರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಸದಸ್ಯರಾದ ಹರೀಶ್ ಆಚಾರ್ಯ, ಯಜ್ಞೇಶ್ ಆಚಾರ್ಯ, ಆಮಂತ್ರಣ ಪರಿವಾರದ ವಿಜಯ್ ಕುಮಾರ್ ಜೈನ್, ಅರುಣ್ ಕುಮಾರ್ ಜೈನ್ ಉಪಸ್ಥಿತರಿದ್ದರು.

Related posts

ರಾಜ್ಯಕ್ಕೆ ಹಿರಿಮೆ ತಂದ ಎಕ್ಸೆಲ್ ಗುರುವಾಯನಕೆರೆಯ ನೀಟ್ ಫಲಿತಾಂಶ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

Suddi Udaya
error: Content is protected !!