23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

ಬೆಳ್ತಂಗಡಿ: ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್, ಬೆಳ್ತಂಗಡಿ ಧರ್ಮಪ್ರಾಂತ್ಯ ಇದರ ಆಶ್ರಯದಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ ಜು.21 ರಂದು ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆಯಿತು.

ಅಂಬೇಡ್ಕರ್ ಭವನದಿಂದ ಅರಣ್ಯ ಇಲಾಖೆಯ ಕಚೇರಿಯವರೆಗೆ ಜನಾಂದೋಲನ ಜಾಥ ನಡೆಯಿತು. ಈ ಬಗ್ಗೆ ಶಾಸಕ ಹರೀಶ್ ಪೂಂಜ ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಫಾ| ರಿಜೋ, ಎಂ ಜೆ ಸೆಬಾಸ್ಟಿಯನ್ ನೆರಿಯ, ಪಿ ಸಿ ಸೆಬಾಸ್ಟಿನ್ ಮುಂಡಾಜೆ, ಜಿಮ್ಸನ್ ಗುಂಡ್ಯ, ಟಾಮಿ ಗುಂಡ್ಯ, ಪ್ರಿನ್ಸ್ ಥಾಮಸ್, ಫ್ರಾನ್ಸಿಸ್ ತೋಟತ್ತಾಡಿ, ಜೈಸನ್ ಪಟ್ಟೇರಿ, ರಾಬಿನ್ ಓಡಂಪಲ್ಲಿ, ಜೋಬಿ ಉಜಿರೆ,
ತ್ರೇಸಿಯಮ್ಮ ಉಜಿರೆ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya
error: Content is protected !!