23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

ಬೆಳ್ತಂಗಡಿ: ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್, ಬೆಳ್ತಂಗಡಿ ಧರ್ಮಪ್ರಾಂತ್ಯ ಇದರ ಆಶ್ರಯದಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ ಜು.21 ರಂದು ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆಯಿತು.

ಅಂಬೇಡ್ಕರ್ ಭವನದಿಂದ ಅರಣ್ಯ ಇಲಾಖೆಯ ಕಚೇರಿಯವರೆಗೆ ಜನಾಂದೋಲನ ಜಾಥ ನಡೆಯಿತು. ಈ ಬಗ್ಗೆ ಶಾಸಕ ಹರೀಶ್ ಪೂಂಜ ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಫಾ| ರಿಜೋ, ಎಂ ಜೆ ಸೆಬಾಸ್ಟಿಯನ್ ನೆರಿಯ, ಪಿ ಸಿ ಸೆಬಾಸ್ಟಿನ್ ಮುಂಡಾಜೆ, ಜಿಮ್ಸನ್ ಗುಂಡ್ಯ, ಟಾಮಿ ಗುಂಡ್ಯ, ಪ್ರಿನ್ಸ್ ಥಾಮಸ್, ಫ್ರಾನ್ಸಿಸ್ ತೋಟತ್ತಾಡಿ, ಜೈಸನ್ ಪಟ್ಟೇರಿ, ರಾಬಿನ್ ಓಡಂಪಲ್ಲಿ, ಜೋಬಿ ಉಜಿರೆ,
ತ್ರೇಸಿಯಮ್ಮ ಉಜಿರೆ ಉಪಸ್ಥಿತರಿದ್ದರು.

Related posts

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ: ಎಸ್.ಡಿ.ಪಿ.ಐ 17ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya
error: Content is protected !!