September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

ಬೆಳ್ತಂಗಡಿ: ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್, ಬೆಳ್ತಂಗಡಿ ಧರ್ಮಪ್ರಾಂತ್ಯ ಇದರ ಆಶ್ರಯದಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ ಜು.21 ರಂದು ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆಯಿತು.

ಅಂಬೇಡ್ಕರ್ ಭವನದಿಂದ ಅರಣ್ಯ ಇಲಾಖೆಯ ಕಚೇರಿಯವರೆಗೆ ಜನಾಂದೋಲನ ಜಾಥ ನಡೆಯಿತು. ಈ ಬಗ್ಗೆ ಶಾಸಕ ಹರೀಶ್ ಪೂಂಜ ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಫಾ| ರಿಜೋ, ಎಂ ಜೆ ಸೆಬಾಸ್ಟಿಯನ್ ನೆರಿಯ, ಪಿ ಸಿ ಸೆಬಾಸ್ಟಿನ್ ಮುಂಡಾಜೆ, ಜಿಮ್ಸನ್ ಗುಂಡ್ಯ, ಟಾಮಿ ಗುಂಡ್ಯ, ಪ್ರಿನ್ಸ್ ಥಾಮಸ್, ಫ್ರಾನ್ಸಿಸ್ ತೋಟತ್ತಾಡಿ, ಜೈಸನ್ ಪಟ್ಟೇರಿ, ರಾಬಿನ್ ಓಡಂಪಲ್ಲಿ, ಜೋಬಿ ಉಜಿರೆ,
ತ್ರೇಸಿಯಮ್ಮ ಉಜಿರೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya
error: Content is protected !!