23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಕಳೆಂಜ: ಇಲ್ಲಿಯ ಶಾಲೆತ್ತಡ್ಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ರಂಜಿತ್ ಗೌಡ ಕೊತ್ತೋಡಿ, ಕಾರ್ಯದರ್ಶಿಗಳಾಗಿ ಎಚ್.ಎಸ್. ಶ್ರೀಕೃಷ್ಣ, ಮುಖ್ಯ ಶಿಕ್ಷಕರು, ಪ್ರೌಢಶಾಲೆ,
ಜಂಟಿ ಕಾರ್ಯದರ್ಶಿಯಾಗಿ ಪ್ರಭಾಕರ್ ಮುಖ್ಯ ಶಿಕ್ಷಕರು, ಪ್ರಾಥಮಿಕ ಶಾಲೆ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ನೆರಂಗಿಪಾಲ್
ಜೊತೆ ಕಾರ್ಯದರ್ಶಿಗಳಾಗಿ ಪುರುಷೋತ್ತಮ ಗೌಡ ಬರೆಮೇಲು, ಕು. ಲಲಿತ, ವಿಠಲ ಗೌಡ ಬದಿಮಾರು, ಖಜಾಂಚಿಯಾಗಿ ವಿಶ್ವನಾಥ ಗೌಡ ಕಲ್ಲದಂಬೆ, ಸಂಚಾಲಕರಾಗಿ ಪ್ರದೀಪ್ ಕಾಯಡ, ಸಂಘಟನಾ ಪ್ರಮುಖರಾಗಿ ನವೀನ್ ಪಲ್ಲದಂಗಡಿ, ಸುರೇಶ್ ಕೊತ್ತೋಡಿ, ಶಿವಪ್ರಸಾದ್ ವಳಂಬಲ, ಮುರಳೀಧರ ಚಾಕೋಟೆತ್ತಡಿ, ಪ್ರಚಾರ ಮತ್ತು ಡಿಜಿಟಲ್ ನಿರ್ವಹಣೆಯಾಗಿ ಕಾಶಿನಾಥ್ ಪುಂಡೈತ್ತಡಿ, ಗಣೇಶ್ ಕುಂದರ್, ಗೌರವ ಸಲಹೆಗಾರರಾಗಿ ಕೃಷ್ಣಕುಮಾರ್ ಕಾಯಡ, ಶ್ರೀಧರ ರಾವ್ ಕಾಯಡ, ವಸಂತಗೌಡ ಭಂಡಾರಿ ಮಜಲು, ಜಯಚಂದ್ರ ಬಲ್ಕಾಜೆ, ರಮೇಶ್ ರಾವ್ ಕಾಯಡ, ಡಾ.ಶೋಭಾ.ಪಿ, ಪದ್ಮಯ್ಯ ಗೌಡ, ಬದ್ಯಡ್ಕ ಆಯ್ಕೆಯಾಗಿದ್ದಾರೆ.

Related posts

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya
error: Content is protected !!