September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟವಾದ ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆ II ರ 4 ದಿನದ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಸಂಪನ್ಮೂಲ ವ್ಯಕ್ತಿ ಶಿವರಾಮ್ ಅವರು ನೀಡಿದರು.

ಈ ತರಬೇತಿಯಲ್ಲಿ ಸ್ವ ಸಹಾಯ ಸಂಘದ ಸದಸ್ಯರುಗಳು ಭಾಗವಹಿಸಿ ಅವರ ಹಣಕಾಸು ಪುಸ್ತಕ, ಸಾಲದ ಖಾತೆ ಪುಸ್ತಕಗಳ ಮಾಹಿತಿ ಪಡೆದುಕೊಳ್ಳಲಾಯಿತು. ವಾರ್ಡ್ ನ ಸದಸ್ಯರು ಭಾಗವಹಿಸಿದರು. ವಲಯ ಮೇಲ್ವಿಚಾರಕರಾದ ವೀಣಾಶ್ರೀ, ಒಕ್ಕೂಟದ ಅಧ್ಯಕ್ಷರು ಕುಸುಮ, ಕಾರ್ಯದರ್ಶಿ ಅಶ್ವಿನಿ, ಎಮ್.ಬಿ.ಕೆ ಯಶೋಧ, ಎಲ್.ಸಿ.ಆರ್.ಪಿ ಗಾಯತ್ರಿ, ಕೃಷಿ ಸಖಿ ನವ್ಯ, ಪಶು ಸಖಿ ದೀಪಿಕಾ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಮಾಣಪತ್ರ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!