July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

ಬೆಳ್ತಂಗಡಿ: ಕೊಕ್ಕಡ ಕಾಡಾನೆಗಳ ಹಾವಳಿಯಿಂದಾಗಿ ದುಬಾರೆಯ ವಿಶೇಷ ತಂಡ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಆದರೆ, ಪೆರಿಯಶಾಂತಿ ಬಳಿ ಕಾಡಾನೆಗಳು ಮತ್ತೆ ಮತ್ತೆ ಬೀದಿಬದಿ ಅಂಗಡಿಗಳತ್ತ ಬರುತ್ತಿವೆ. ಅಲ್ಲಿ ಹಲಸಿನ ಹಣ್ಣು ಮಾರಾಟ ಮಾಡುತ್ತಿದ್ದು, ಅದರ ವಾಸನೆಗೆ ಆನೆಗಳು ಪೆರಿಯಶಾಂತಿಯತ್ತ ಬರುತ್ತಿರುವುದರಿಂದ ಆತಂಕ ಮನೆ ಮಾಡಿರುವ ಹಿನ್ನಲೆಯಲ್ಲಿ ಬೆಳಗ್ಗಿನಿಂದಲೇ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ ನಡೆಯಿತು.

ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಪೆರಿಯಶಾಂತಿಯಿಂದ ಕುದ್ರಾಯ ತನಕದ ರಾಷ್ಟ್ರೀಯ ಹೆದ್ದಾರಿಯ ಬೀದಿಬದಿಯ ಅಂಗಡಿಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.

Related posts

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಸ್ವಚ್ಛತಾ ಅಭಿಯಾನದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!