March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

ಪಡಂಗಡಿ ಗ್ರಾಮ ಪಂಚಾಯತ್ ಗೆ ಒಳಪಟ್ಟ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲಲ್ಲಿ ವಾಹನ ಸವಾರರು ಬಿದ್ದು ಗಾಯಗೊಂಡಿದ್ದು, ಆದಷ್ಟು ಬೇಗ ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಪಡಂಗಡಿ ಗ್ರಾಮ ಪಂಚಾಯತ್ ನಿಂದ ಲೋಕೋಪಯೋಗಿ ಇಲಾಖೆಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಜೈನ್, ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಸುವರ್ಣ, ಮೀನಾಕ್ಷಿ, ಅಶೋಕ್, ನರೇಂದ್ರ ಕುಮಾರ್, ಅಂತೋನಿ ಫೆರ್ನಾಂಡೀಸ್, ಅಹಮ್ಮದ್ ಬಾವ, ವನಜಾಕ್ಷಿ, ಬಿ.ಎನ್ ವಸಂತಿ , ಸಂತೋಷ್ ಶೆಟ್ಟಿ ಹಳ್ಳಂದೋಡಿ, ಅಶ್ವಿತ್ ಕುಲಾಲ್, ರಜಾಕ್, ಸಂಪತ್, ಕಿಶೋರ್ ಕುಮಾರ್, ಹರೀಶ್ ಗರ್ಡಾಡಿ, ರಿಕ್ಷಾಚಾಲಕರು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!