July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

ಪಡಂಗಡಿ ಗ್ರಾಮ ಪಂಚಾಯತ್ ಗೆ ಒಳಪಟ್ಟ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲಲ್ಲಿ ವಾಹನ ಸವಾರರು ಬಿದ್ದು ಗಾಯಗೊಂಡಿದ್ದು, ಆದಷ್ಟು ಬೇಗ ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಪಡಂಗಡಿ ಗ್ರಾಮ ಪಂಚಾಯತ್ ನಿಂದ ಲೋಕೋಪಯೋಗಿ ಇಲಾಖೆಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಜೈನ್, ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಸುವರ್ಣ, ಮೀನಾಕ್ಷಿ, ಅಶೋಕ್, ನರೇಂದ್ರ ಕುಮಾರ್, ಅಂತೋನಿ ಫೆರ್ನಾಂಡೀಸ್, ಅಹಮ್ಮದ್ ಬಾವ, ವನಜಾಕ್ಷಿ, ಬಿ.ಎನ್ ವಸಂತಿ , ಸಂತೋಷ್ ಶೆಟ್ಟಿ ಹಳ್ಳಂದೋಡಿ, ಅಶ್ವಿತ್ ಕುಲಾಲ್, ರಜಾಕ್, ಸಂಪತ್, ಕಿಶೋರ್ ಕುಮಾರ್, ಹರೀಶ್ ಗರ್ಡಾಡಿ, ರಿಕ್ಷಾಚಾಲಕರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya
error: Content is protected !!