30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ತೆಂಕಕಾರಂದೂರು ಇದರ ವತಿಯಿಂದ ವರ ಮಹಾಲಕ್ಷ್ಮಿ ಪೂಜಾ ಸಮಿತಿಯನ್ನು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ‌.ಕೃಷ್ಣ ಸಂಪಿಗೆತ್ತಾಯ ಇವರ ಸಮ್ಮುಖದಲ್ಲಿ ದೇವಸ್ಥಾನದ ವಠಾರದಲ್ಲಿ ಜು. 20 ರಂದು ರಚಿಸಲಾಯಿತು.

ವರ ಮಹಾಲಕ್ಷ್ಮಿ ಸಮಿತಿಯ ನೂತನ ಅಧ್ಯಕ್ಷರಾಗಿ ರೂಪಲತಾ ರಮಾನಂದ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿಯಾಗಿ ಚೈತ್ರ ಪ್ರವೀಣ್, ಹಾಗೂ ರೂಪ ಶುಭಕರ ಬದ್ಯಾರು, ಜೊತೆ ಕಾರ್ಯದರ್ಶಿಯಾಗಿ
ಗೀತಾ‌ ಬದ್ಯಾರು, ಕೋಶಾಧಿಕಾರಿಯಾಗಿ ಪ್ರಮೀಳಾ ವಿದ್ಯಾನಂದ, ಉಪಾಧ್ಯಕ್ಷರಾಗಿ ಲೀಲಾವತಿ ಜಗದೀಶ್ ಕೆಮ್ಮಟೆ ಆಯ್ಕೆಯಾದರು.

ವರ ಮಹಾಲಕ್ಷ್ಮಿ ಪೂಜೆಯು‌ ಆ.8 ರಂದು ಬೆಳಿಗ್ಗೆ 9ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು.

Related posts

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya
error: Content is protected !!