23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

ಬಂದಾರು: ಇಲ್ಲಿಯ ಪೆರ್ಲ -ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಕೊಠಡಿ ಉದ್ಘಾಟನಾ ಕಾರ್ಯಕ್ರಮ ಜು. 21 ರಂದು ನಡೆಯಿತು.

ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಮಾತನಾಡಿ ಸರಕಾರಿ ಶಾಲೆಗಳ ಉಳಿವಿನ ಬಗ್ಗೆ ಮಾತನಾಡುತ್ತಾ ಅವರು ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವುದರ ಮೂಲಕ ಶಾಲೆಯನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕಿದೆ. ಉತ್ತಮ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿ ದೊರೆಯುತ್ತಿದ್ದು, ಶಾಲೆಗಳನ್ನು ಉಳಿಸಿಕೊಳ್ಳುವತ್ತ ಊರಿನವರು ಗಮನ ಹರಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಅನಿತ. ಕೆ, ಕುರುಡಂಗೆ, ಭಾರತಿ ಕೋಡಿಯೆಲ್ , ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮಹಾಬಲ ಗೌಡ, ಕೃಷ್ಣಯ್ಯ ಆಚಾರ್ಯ, ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಹೊನ್ನಪ್ಪ ಗೌಡ, ಡೀಕಯ್ಯ ಗೌಡ, ಪೆರ್ಲ- ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ದಾಮೋದರ ಗೌಡ ಕಾಡoಡ, ಪದಾಧಿಕಾರಿಗಳು- ಸದಸ್ಯರು, ಶಾಲಾ ಶಿಕ್ಷಕರು, ಪೋಷಕರು ಹಾಗೂ ಊರಿನ ನಾಗರಿಕರು ಪಾಲ್ಗೊಂಡಿದ್ದರು.

Related posts

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
error: Content is protected !!