22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ನಕಲು ಪ್ರತಿ ನೀಡುವ ಕಾರ್ಯಕ್ರಮ ಜು. 21ರಂದು ತಾಲೂಕು ಆಡಳಿತ ಕೇಂದ್ರದ ಪ್ರಜಾಸೌಧದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ 13 ಮಂದಿ ವಿಎಗಳಿಗೆ ಲ್ಯಾಪ್ ಟಾಪ್ ಹಾಗೂ ಭೂ ಸುರಕ್ಷಾ ಯೋಜನೆಯಡಿ ನಕಲು ಪ್ರತಿ ವಿತರಿಸಿ ಶುಭಹಾರೈಸಿದರು. ಆಕ್ರಮ ಸಕ್ರಮ ಸಮಿತಿ ಸದಸ್ಯರಾದ ಆಯ್ಯುಬ್ ಬಿ.ಕೆ., ವಿನುತಾ ಹಾಗೂ ಶ್ರೀಧರ್, ತಹಶೀಲ್ದಾರ್ ಪ್ರಥ್ವಿ ಸಾನಿಕಂ ಉಪಸ್ಥಿತರಿದ್ದರು.

Related posts

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya
error: Content is protected !!