25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ನಕಲು ಪ್ರತಿ ನೀಡುವ ಕಾರ್ಯಕ್ರಮ ಜು. 21ರಂದು ತಾಲೂಕು ಆಡಳಿತ ಕೇಂದ್ರದ ಪ್ರಜಾಸೌಧದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ 13 ಮಂದಿ ವಿಎಗಳಿಗೆ ಲ್ಯಾಪ್ ಟಾಪ್ ಹಾಗೂ ಭೂ ಸುರಕ್ಷಾ ಯೋಜನೆಯಡಿ ನಕಲು ಪ್ರತಿ ವಿತರಿಸಿ ಶುಭಹಾರೈಸಿದರು. ಆಕ್ರಮ ಸಕ್ರಮ ಸಮಿತಿ ಸದಸ್ಯರಾದ ಆಯ್ಯುಬ್ ಬಿ.ಕೆ., ವಿನುತಾ ಹಾಗೂ ಶ್ರೀಧರ್, ತಹಶೀಲ್ದಾರ್ ಪ್ರಥ್ವಿ ಸಾನಿಕಂ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!