September 6, 2026
ಶಾಲಾ ಕಾಲೇಜು

ಬೆಳ್ತಂಗಡಿ : ವಾಣಿ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಬೆ
ಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಜು 21ರಂದು ಜರುಗಿತು. ಕಾಲೇಜಿನ ಗಣಕಶಾಸ್ತೃ ವಿಭಾಗದ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಸುಧೀರ್ ಕೆ. ಯನ್ ತರಬೇತಿಯನ್ನು ನಡೆಸಿಕೊಟ್ಟರು.
ಕಾಲೇಜಿನ ರೋವರ್ಸ್-ರೇಂಜರ್ಸ್ ವಿಭಾಗದ ಮುಖ್ಯಸ್ಥರಾದ ಬೆಳಿಯಪ್ಪ ಕೆ ಮತ್ತು ಶ್ರೀಮತಿ ರಕ್ಷಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಮೌಲ್ಯ ಸ್ವಾಗತಿಸಿದರು. ಸುಭಾಷ್ ಧನ್ಯವಾದವಿತ್ತರು. ತನ್ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya
error: Content is protected !!