July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

ಕೊಲ್ಲಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು ಇದರ ಮಹಾಸಭೆ ಜು.20 ರಂದು ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾದೇವಿ ದೇವಾಸ್ಥಾನದ ವಠಾರದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ಪೂಜಾರಿ ಬನದಬಾಗಿಲು, ಅಧ್ಯಕ್ಷರಾಗಿ ಕೇಶವ ವಿ. ಫಡಕೆ ಸುಭಾಶ್‌ಭಾಗ್, ಉಪಾಧ್ಯಕ್ಷರಾಗಿ ಶ್ರೀಮತಿ ವನಿತಾ ಕುರುಬರಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ಬೊಳ್ಳಾಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಾಲೂರು, ಕೋಶಾಧಿಕಾರಿಯಾಗಿ ಮೋನಪ್ಪ ಗೌಡ ಇವರನ್ನು ಆಯ್ಕೆ ಮಾಡಲಾಯಿತು,

ಗೌರವ ಸಲಹೆಗಾರರಾಗಿ ದಾಸಪ್ಪ ಗೌಡ ಕಂಜಾನು, ಕೆ. ವಾಸುದೇವ ರಾವ್ ಕಕ್ಕೆನೇಜಿ, ಕೆ. ಕೃಷ್ಣಪ್ಪ ಪೂಜಾರಿ, ವಿಜಯ ಗೌಡ, ಸುಧಾಕರ ಪೂಜಾರಿ, ಎಸ್. ವಿನಯಚಂದ್ರ, ಸ್ವಸ್ತಿಕ್, ಅಭಿಜಿತ್, ನಾರಾಯಣ ಪೂಜಾರಿ, ಗುರುಪ್ರಸಾದ್, ನಿತೇಶ್, ಪ್ರಶಾಂತ್, ಹರ್ಷಿತ್, ನಿತೇಶ್ ಸಂಜೀವ ಗೌಡ, ರಂಜಿತ್, ರಮೇಶ್, ವಿಜಯ ಪೂಜಾರಿ, ಗೋಪಾಲ ಪೂಜಾರಿ, ಕೃಷ್ಣ ದೇವಾಡಿಗ ಇವರನ್ನು ಆರಿಸಲಾಗಿದೆ.

Related posts

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಮಹಾಸಭೆ: ಆಡಳಿತ ಮಂಡಳಿಗೆ ಮತದಾನ; 11 ಮಂದಿ ನಿರ್ದೇಶಕರ ಆಯ್ಕೆ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya
error: Content is protected !!