23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಇದರ ಕಾರ್ಯಕಾರಿ ಸಭೆಯನ್ನು ಸುಂದರ ಆಚಾರ್ಯ ರವರ ಅಧ್ಯಕ್ಷತೆಯಲ್ಲಿ ಅಳದಂಗಡಿ ಮಾತೃಶ್ರೀ ವುಡ್ ವರ್ಕ್ಸ್ ನಲ್ಲಿ ನಡೆಯಿತು.

ಸಂಘದ ವಾರ್ಷಿಕೋತ್ಸವ ಪೂಜೆಯ ಲೆಕ್ಕಾಚಾರವನ್ನು ಸಭೆಯಲ್ಲಿ ಮಂಡಿಸಲಾಯಿತು ಹಾಗೂ ಸದಸ್ಯರು ಮನೆ ಭೇಟಿ ಮಾಡಿ ಸಂಘದ ಅಭಿವೃದ್ಧಿ ದೃಷ್ಟಿಯ ಬಗ್ಗೆ ತಿಳಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ರಮೇಶ್ ಆಚಾರ್ಯ, ನಿಕಟಪೂರ್ವ ಅಧ್ಯಕ್ಷ ಸದಾನಂದ ಆಚಾರ್ಯ, ವಲಯದ ಜೊತೆ ಕಾರ್ಯದರ್ಶಿ ತಾರಾ ಲಕ್ಷ್ಮಣ ಆಚಾರ್ಯ, ವಲಯ ಪದಾಧಿಕಾರಿಗಳು, ಅಳದಂಗಡಿ, ಬಳೆಂಜ, ಕುದ್ಯಾಡಿ ಗ್ರಾಮ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಲಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಸ್ವಾಗತಿಸಿ ವಂದಿಸಿದರು.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya
error: Content is protected !!