September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಕಳೆಂಜ: ಇಲ್ಲಿಯ ಶಾಲೆತ್ತಡ್ಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ರಂಜಿತ್ ಗೌಡ ಕೊತ್ತೋಡಿ, ಕಾರ್ಯದರ್ಶಿಗಳಾಗಿ ಎಚ್.ಎಸ್. ಶ್ರೀಕೃಷ್ಣ, ಮುಖ್ಯ ಶಿಕ್ಷಕರು, ಪ್ರೌಢಶಾಲೆ,
ಜಂಟಿ ಕಾರ್ಯದರ್ಶಿಯಾಗಿ ಪ್ರಭಾಕರ್ ಮುಖ್ಯ ಶಿಕ್ಷಕರು, ಪ್ರಾಥಮಿಕ ಶಾಲೆ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ನೆರಂಗಿಪಾಲ್
ಜೊತೆ ಕಾರ್ಯದರ್ಶಿಗಳಾಗಿ ಪುರುಷೋತ್ತಮ ಗೌಡ ಬರೆಮೇಲು, ಕು. ಲಲಿತ, ವಿಠಲ ಗೌಡ ಬದಿಮಾರು, ಖಜಾಂಚಿಯಾಗಿ ವಿಶ್ವನಾಥ ಗೌಡ ಕಲ್ಲದಂಬೆ, ಸಂಚಾಲಕರಾಗಿ ಪ್ರದೀಪ್ ಕಾಯಡ, ಸಂಘಟನಾ ಪ್ರಮುಖರಾಗಿ ನವೀನ್ ಪಲ್ಲದಂಗಡಿ, ಸುರೇಶ್ ಕೊತ್ತೋಡಿ, ಶಿವಪ್ರಸಾದ್ ವಳಂಬಲ, ಮುರಳೀಧರ ಚಾಕೋಟೆತ್ತಡಿ, ಪ್ರಚಾರ ಮತ್ತು ಡಿಜಿಟಲ್ ನಿರ್ವಹಣೆಯಾಗಿ ಕಾಶಿನಾಥ್ ಪುಂಡೈತ್ತಡಿ, ಗಣೇಶ್ ಕುಂದರ್, ಗೌರವ ಸಲಹೆಗಾರರಾಗಿ ಕೃಷ್ಣಕುಮಾರ್ ಕಾಯಡ, ಶ್ರೀಧರ ರಾವ್ ಕಾಯಡ, ವಸಂತಗೌಡ ಭಂಡಾರಿ ಮಜಲು, ಜಯಚಂದ್ರ ಬಲ್ಕಾಜೆ, ರಮೇಶ್ ರಾವ್ ಕಾಯಡ, ಡಾ.ಶೋಭಾ.ಪಿ, ಪದ್ಮಯ್ಯ ಗೌಡ, ಬದ್ಯಡ್ಕ ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ಚಂದ್ರಮಂಡಲ ರಥೋತ್ಸವ

Suddi Udaya
error: Content is protected !!