22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಕಳೆಂಜ: ಇಲ್ಲಿಯ ಶಾಲೆತ್ತಡ್ಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ರಂಜಿತ್ ಗೌಡ ಕೊತ್ತೋಡಿ, ಕಾರ್ಯದರ್ಶಿಗಳಾಗಿ ಎಚ್.ಎಸ್. ಶ್ರೀಕೃಷ್ಣ, ಮುಖ್ಯ ಶಿಕ್ಷಕರು, ಪ್ರೌಢಶಾಲೆ,
ಜಂಟಿ ಕಾರ್ಯದರ್ಶಿಯಾಗಿ ಪ್ರಭಾಕರ್ ಮುಖ್ಯ ಶಿಕ್ಷಕರು, ಪ್ರಾಥಮಿಕ ಶಾಲೆ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ನೆರಂಗಿಪಾಲ್
ಜೊತೆ ಕಾರ್ಯದರ್ಶಿಗಳಾಗಿ ಪುರುಷೋತ್ತಮ ಗೌಡ ಬರೆಮೇಲು, ಕು. ಲಲಿತ, ವಿಠಲ ಗೌಡ ಬದಿಮಾರು, ಖಜಾಂಚಿಯಾಗಿ ವಿಶ್ವನಾಥ ಗೌಡ ಕಲ್ಲದಂಬೆ, ಸಂಚಾಲಕರಾಗಿ ಪ್ರದೀಪ್ ಕಾಯಡ, ಸಂಘಟನಾ ಪ್ರಮುಖರಾಗಿ ನವೀನ್ ಪಲ್ಲದಂಗಡಿ, ಸುರೇಶ್ ಕೊತ್ತೋಡಿ, ಶಿವಪ್ರಸಾದ್ ವಳಂಬಲ, ಮುರಳೀಧರ ಚಾಕೋಟೆತ್ತಡಿ, ಪ್ರಚಾರ ಮತ್ತು ಡಿಜಿಟಲ್ ನಿರ್ವಹಣೆಯಾಗಿ ಕಾಶಿನಾಥ್ ಪುಂಡೈತ್ತಡಿ, ಗಣೇಶ್ ಕುಂದರ್, ಗೌರವ ಸಲಹೆಗಾರರಾಗಿ ಕೃಷ್ಣಕುಮಾರ್ ಕಾಯಡ, ಶ್ರೀಧರ ರಾವ್ ಕಾಯಡ, ವಸಂತಗೌಡ ಭಂಡಾರಿ ಮಜಲು, ಜಯಚಂದ್ರ ಬಲ್ಕಾಜೆ, ರಮೇಶ್ ರಾವ್ ಕಾಯಡ, ಡಾ.ಶೋಭಾ.ಪಿ, ಪದ್ಮಯ್ಯ ಗೌಡ, ಬದ್ಯಡ್ಕ ಆಯ್ಕೆಯಾಗಿದ್ದಾರೆ.

Related posts

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾ ವಿಭಾಗದ ನೂತನ ಡೀನ್ ಆಗಿ ಡಾ. ಬೋಜಮ್ಮ ಕೆ. ಎನ್. ನೇಮಕ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya
error: Content is protected !!