23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಕಳೆಂಜ: ಇಲ್ಲಿಯ ಶಾಲೆತ್ತಡ್ಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ರಂಜಿತ್ ಗೌಡ ಕೊತ್ತೋಡಿ, ಕಾರ್ಯದರ್ಶಿಗಳಾಗಿ ಎಚ್.ಎಸ್. ಶ್ರೀಕೃಷ್ಣ, ಮುಖ್ಯ ಶಿಕ್ಷಕರು, ಪ್ರೌಢಶಾಲೆ,
ಜಂಟಿ ಕಾರ್ಯದರ್ಶಿಯಾಗಿ ಪ್ರಭಾಕರ್ ಮುಖ್ಯ ಶಿಕ್ಷಕರು, ಪ್ರಾಥಮಿಕ ಶಾಲೆ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ನೆರಂಗಿಪಾಲ್
ಜೊತೆ ಕಾರ್ಯದರ್ಶಿಗಳಾಗಿ ಪುರುಷೋತ್ತಮ ಗೌಡ ಬರೆಮೇಲು, ಕು. ಲಲಿತ, ವಿಠಲ ಗೌಡ ಬದಿಮಾರು, ಖಜಾಂಚಿಯಾಗಿ ವಿಶ್ವನಾಥ ಗೌಡ ಕಲ್ಲದಂಬೆ, ಸಂಚಾಲಕರಾಗಿ ಪ್ರದೀಪ್ ಕಾಯಡ, ಸಂಘಟನಾ ಪ್ರಮುಖರಾಗಿ ನವೀನ್ ಪಲ್ಲದಂಗಡಿ, ಸುರೇಶ್ ಕೊತ್ತೋಡಿ, ಶಿವಪ್ರಸಾದ್ ವಳಂಬಲ, ಮುರಳೀಧರ ಚಾಕೋಟೆತ್ತಡಿ, ಪ್ರಚಾರ ಮತ್ತು ಡಿಜಿಟಲ್ ನಿರ್ವಹಣೆಯಾಗಿ ಕಾಶಿನಾಥ್ ಪುಂಡೈತ್ತಡಿ, ಗಣೇಶ್ ಕುಂದರ್, ಗೌರವ ಸಲಹೆಗಾರರಾಗಿ ಕೃಷ್ಣಕುಮಾರ್ ಕಾಯಡ, ಶ್ರೀಧರ ರಾವ್ ಕಾಯಡ, ವಸಂತಗೌಡ ಭಂಡಾರಿ ಮಜಲು, ಜಯಚಂದ್ರ ಬಲ್ಕಾಜೆ, ರಮೇಶ್ ರಾವ್ ಕಾಯಡ, ಡಾ.ಶೋಭಾ.ಪಿ, ಪದ್ಮಯ್ಯ ಗೌಡ, ಬದ್ಯಡ್ಕ ಆಯ್ಕೆಯಾಗಿದ್ದಾರೆ.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya
error: Content is protected !!