25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟವಾದ ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆ II ರ 4 ದಿನದ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಸಂಪನ್ಮೂಲ ವ್ಯಕ್ತಿ ಶಿವರಾಮ್ ಅವರು ನೀಡಿದರು.

ಈ ತರಬೇತಿಯಲ್ಲಿ ಸ್ವ ಸಹಾಯ ಸಂಘದ ಸದಸ್ಯರುಗಳು ಭಾಗವಹಿಸಿ ಅವರ ಹಣಕಾಸು ಪುಸ್ತಕ, ಸಾಲದ ಖಾತೆ ಪುಸ್ತಕಗಳ ಮಾಹಿತಿ ಪಡೆದುಕೊಳ್ಳಲಾಯಿತು. ವಾರ್ಡ್ ನ ಸದಸ್ಯರು ಭಾಗವಹಿಸಿದರು. ವಲಯ ಮೇಲ್ವಿಚಾರಕರಾದ ವೀಣಾಶ್ರೀ, ಒಕ್ಕೂಟದ ಅಧ್ಯಕ್ಷರು ಕುಸುಮ, ಕಾರ್ಯದರ್ಶಿ ಅಶ್ವಿನಿ, ಎಮ್.ಬಿ.ಕೆ ಯಶೋಧ, ಎಲ್.ಸಿ.ಆರ್.ಪಿ ಗಾಯತ್ರಿ, ಕೃಷಿ ಸಖಿ ನವ್ಯ, ಪಶು ಸಖಿ ದೀಪಿಕಾ ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya
error: Content is protected !!